‘ಸಮಸ್ಯೆ ಪರಿಹರಿಸಲು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾಕಷ್ಟು ಸಲ ಮನವಿ ಸಲ್ಲಿಸಿದ್ದೇವೆ. ನೋಡುತ್ತೇವೆ, ಮಾಡುತ್ತೇವೆ ಎಂದು ಭರವಸೆ ನೀಡಿ ಜಾರಿಕೊಳ್ಳುತ್ತಿದ್ದಾರೆ. ಇದೇ ರೀತಿ ನಿರ್ಲಕ್ಷ್ಯ ಮುಂದುವರಿದರೆ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಲಾಗುವುದು’ ವಾರ್ಡ್ 1ರ ನಿವಾಸಿ ನವೀಲಕುಮಾರ ಉತ್ಕಾರ್ ಎಚ್ಚರಿಸಿದ್ದಾರೆ.