ಮಂಗಳವಾರ, 19 ಮೇ 2026
×
ADVERTISEMENT

ಕಮಲನಗರ: ಕೊಡ ನೀರಿಗಾಗಿ ನೀರೆಯರ ಅಲೆದಾಟ

ಧನಸಿಂಗನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉಲ್ಬಣ
ಮಹಾದೇವ ಬಿರಾದಾರ
Published : 2 ಮೇ 2025, 4:39 IST
Last Updated : 2 ಮೇ 2025, 4:39 IST
ADVERTISEMENT
ಫಾಲೋ ಮಾಡಿ
Comments
ಧನಸಿಂಗನಾಯಕ ತಾಂಡಾದಲ್ಲಿ ಮಹಿಳೆಯರು ಸುಡು ಬಿಸಿಲಿನಲ್ಲಿ ಕೊಡ ಹಿಡಿದು ನೀರಿಗಾಗಿ ಪರದಾಡುತ್ತಿರುವುದು
ಧನಸಿಂಗನಾಯಕ ತಾಂಡಾದಲ್ಲಿ ಮಹಿಳೆಯರು ಸುಡು ಬಿಸಿಲಿನಲ್ಲಿ ಕೊಡ ಹಿಡಿದು ನೀರಿಗಾಗಿ ಪರದಾಡುತ್ತಿರುವುದು
ಧನಸಿಂಗ ನಾಯಕ ತಾಂಡಾದಲ್ಲಿ ಸುಮಾರು ಎರಡು ತಿಂಗಳಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಕೂಡಲೇ ಪಂಚಾಯತಿ ಅಧಿಕಾರಿ ಇತ್ತ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು
ಗೋಪಾಲ ಜಾಧವ ಗ್ರಾಮಸ್ಥ
ತಾಂಡಾದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡಲು ಹಾಗೂ ಹೆಚ್ಚಿನ ಸಮಸ್ಯೆ ಇದ್ದಲ್ಲಿ ಟ್ಯಾಂಕರ ವ್ಯವಸ್ಥೆ ಮಾಡಿಸಲು ಪಿಡಿಒ ಅವರಿಗೆ ತಿಳಿಸಿ ಕೂಡಲೇ ನೀರಿನ ಸಮಸ್ಯೆ ಬಗೆಹರಿಸಲಾಗುವುದು
ಮಾಣಿಕರಾವ ಪಾಟೀಲ್ ತಾ.ಪಂ. ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT