<p><strong>ಭಾಲ್ಕಿ: </strong>ತಾಲ್ಲೂಕಿನ ನೀಲಮನಳ್ಳಿ, ನೀಲಮನಳ್ಳಿ ತಾಂಡಾ, ರುದನೂರ ಸೇರಿದಂತೆ ಇತರೆಡೆ ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ಗ್ರಾಮ ಸಮೀಪದ ಹಳ್ಳಗಳು ತುಂಬಿವೆ.</p>.<p>ಹಳ್ಳಗಳ ಅಕ್ಕಪಕ್ಕದ ಹೊಲಗಳಿಗೆ ನೀರು ನುಗ್ಗಿದ್ದು, ಬೆಳೆ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ. ಹೊಲಗಳಿಗೆ ತೆರಳಿದ ರೈತರು ಮನೆಗಳಿಗೆ ತೆರಳಲು ಹಳ್ಳಗಳಲ್ಲಿ ನೀರಿನ ಪ್ರಮಾಣ ತಗ್ಗುವರೆಗೆ ಕಾದು ನಂತರ ಮನೆ ಸೇರಿದ್ದಾರೆ ಎಂದು ಗ್ರಾಮಸ್ಥ ಸಂತೋಷ ಶೆಡೋಳೆ ತಿಳಿಸಿದರು.</p>.<p>ಹಲಬರ್ಗಾ, ಕೋನಮೇಳಕುಂದಾ, ಧನ್ನೂರ, ಸೇವಾನಗರ ಸೇರಿದಂತೆ ಇತರೆಡೆ ಸಾಧಾರಣ ಮಳೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: </strong>ತಾಲ್ಲೂಕಿನ ನೀಲಮನಳ್ಳಿ, ನೀಲಮನಳ್ಳಿ ತಾಂಡಾ, ರುದನೂರ ಸೇರಿದಂತೆ ಇತರೆಡೆ ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ಗ್ರಾಮ ಸಮೀಪದ ಹಳ್ಳಗಳು ತುಂಬಿವೆ.</p>.<p>ಹಳ್ಳಗಳ ಅಕ್ಕಪಕ್ಕದ ಹೊಲಗಳಿಗೆ ನೀರು ನುಗ್ಗಿದ್ದು, ಬೆಳೆ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ. ಹೊಲಗಳಿಗೆ ತೆರಳಿದ ರೈತರು ಮನೆಗಳಿಗೆ ತೆರಳಲು ಹಳ್ಳಗಳಲ್ಲಿ ನೀರಿನ ಪ್ರಮಾಣ ತಗ್ಗುವರೆಗೆ ಕಾದು ನಂತರ ಮನೆ ಸೇರಿದ್ದಾರೆ ಎಂದು ಗ್ರಾಮಸ್ಥ ಸಂತೋಷ ಶೆಡೋಳೆ ತಿಳಿಸಿದರು.</p>.<p>ಹಲಬರ್ಗಾ, ಕೋನಮೇಳಕುಂದಾ, ಧನ್ನೂರ, ಸೇವಾನಗರ ಸೇರಿದಂತೆ ಇತರೆಡೆ ಸಾಧಾರಣ ಮಳೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>