ರಮೇಶಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ಅಧ್ಯಕ್ಷ ಬಸವಂತಪ್ಪ ಲವಾರೆ, ಮಯೂರಿ ರಮೇಶ ಮಾತನಾಡಿದರು. ನಾಗಣ್ಣ ಭೂಶೆಟ್ಟೆ, ಮಲ್ಲಿಕಾರ್ಜುನ ಶೀಲವಂತ ಸಂಗೀತ ಪ್ರಸ್ತುತಪಡಿಸಿದರು. ಗವಿಮಠ ಟ್ರಸ್ಟ್ ಅಧ್ಯಕ್ಷ ಶರಣಪ್ಪ ಬಿರಾದಾರ, ವೀರಣ್ಣ ಶೀಲವಂತ, ಸೂರ್ಯಕಾಂತ ಶೀಲವಂತ, ಮಲ್ಲಿಕಾರ್ಜುನ ನಂದಿ, ರೇವಣಸಿದ್ಧಯ್ಯ ಮಠಪತಿ, ಪ್ರೊ.ರುದ್ರೇಶ್ವರ ಗೋರಟಾ, ಡಾ.ಬಸವರಾಜಸ್ವಾಮಿ, ರಮೇಶ ರಾಜೋಳೆ ಪಾಲ್ಗೊಂಡಿದ್ದರು.