‘ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಹಣ ಕೊಟ್ಟು ಶಾಸಕರನ್ನು ಖರೀದಿಸುವುದು, ಐಟಿ ದಾಳಿಯ ಬೆದರಿಕೆ ಹಾಕುವುದನ್ನು ಮಾಡಿದೆ. ಪ್ರತಿಪಕ್ಷದಲ್ಲಿ ಇದ್ದುಕೊಂಡು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕಿದ್ದ ಬಿಜೆಪಿ ಎಲ್ಲರಿಗೂ ಅವಮಾನವಾಗುವ ರೀತಿಯಲ್ಲಿ ಆಪರೇಷನ್ ಕಮಲ ಮಾಡಿದೆ. ಜನರು ರಾಜಕಾರಣಿಗಳನ್ನು ಸಂಶಯದ ದೃಷ್ಟಿಯಿಂದ ನೋಡುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.