ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಸಂಸದ ಭಗವಂತ ಖೂಬಾ, ಕೆಎಸ್ಎಸ್ಐಡಿಸಿ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಬಿಜೆಪಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ, ಅಶೋಕ ಹೊಕ್ರಾಣೆ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸುನೀಲ್ ಗೌಳಿ, ಅನಿಲಕುಮಾರ ರಾಜಗೀರಾ, ಮುಖಂಡರಾದ ಪ್ರಕಾಶ ಟೊಣ್ಣೆ, ಕುಶಾಲಪಾಟೀಲ ಗಾದಗಿ, ರಾಜಕುಮಾರ ಚಿದ್ರಿ, ಚಂದುಪಾಟೀಲ ಗಾದಗಿ, ಸೂರ್ಯಕಾಂತ ಶೆಟಕಾರ, ರೇವಣಸಿದ್ದಪ್ಪ ಜಲಾದೆ, ಮಹೇಶ ಪಾಲಂ, ಶಿವರಾಜ ಕುದರೆ ಇದ್ದರು.