ಅಡುಗೆ ಸಿಬ್ಬಂದಿ ತಮ್ಮ ಗೌರವಧನ ಹೆಚ್ಚಿಸಬೇಕು ಎನ್ನುವ ಬೇಡಿಕೆ ಇಟ್ಟರು.
ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯದರ್ಶಿ ದತ್ತು ಕಾಟಕರ, ಉಪಾಧ್ಯಕ್ಷ ಜಯರಾಜ ದಾಬಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯದರ್ಶಿ ಅಶೋಕ ಕುಂಬಾರ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ವಿರಶೆಟ್ಟಿ ಇಟಗೆ ಇದ್ದರು.