<p><strong>ಜನವಾಡ:</strong> ಕೃಷಿ ಉದ್ಯೋಗ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತ ಕಾರ್ಯಾಗಾರ ಬೀದರ್ ತಾಲ್ಲೂಕಿನ ಮಾಳೆಗಾಂವ ಗ್ರಾಮದ ಭವಾನಿ ದೇವಸ್ಥಾನದಲ್ಲಿ ನಡೆಯಿತು.</p>.<p>‘ರೈತರು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮೂಲಕ ಅಧಿಕ ಆದಾಯ ಪಡೆಯಬಹುದು. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಇಲ್ಲದಿದ್ದಾಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಇರಿಸಿ, ಮುಂಗಡ ಸಾಲ ಪಡೆಯಬಹುದು. ಯೋಗ್ಯ ಬೆಲೆ ದೊರಕಿದಾಗ ಮಾರಾಟ ಮಾಡಬಹುದು’ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ ಪಾಟೀಲ ಹೇಳಿದರು.</p>.<p>ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶಿವಶರಣಪ್ಪ ಮಜಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಪಾಪಣ್ಣ, ಅಮಿನಾಬಿ, ಮಹಾಂತೇಶ, ರಘುನಾಥ, ಸುಜಾತಾ, ಸಂಪತ, ಬಕ್ಕಪ್ಪ ಭದ್ರಪ್ಪ, ಶಿವಕುಮಾರ ಇದ್ದರು.</p>.<p>ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ ಆಶ್ರಯದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ಕೃಷಿ ಉದ್ಯೋಗ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತ ಕಾರ್ಯಾಗಾರ ಬೀದರ್ ತಾಲ್ಲೂಕಿನ ಮಾಳೆಗಾಂವ ಗ್ರಾಮದ ಭವಾನಿ ದೇವಸ್ಥಾನದಲ್ಲಿ ನಡೆಯಿತು.</p>.<p>‘ರೈತರು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮೂಲಕ ಅಧಿಕ ಆದಾಯ ಪಡೆಯಬಹುದು. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಇಲ್ಲದಿದ್ದಾಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಇರಿಸಿ, ಮುಂಗಡ ಸಾಲ ಪಡೆಯಬಹುದು. ಯೋಗ್ಯ ಬೆಲೆ ದೊರಕಿದಾಗ ಮಾರಾಟ ಮಾಡಬಹುದು’ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ ಪಾಟೀಲ ಹೇಳಿದರು.</p>.<p>ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶಿವಶರಣಪ್ಪ ಮಜಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಪಾಪಣ್ಣ, ಅಮಿನಾಬಿ, ಮಹಾಂತೇಶ, ರಘುನಾಥ, ಸುಜಾತಾ, ಸಂಪತ, ಬಕ್ಕಪ್ಪ ಭದ್ರಪ್ಪ, ಶಿವಕುಮಾರ ಇದ್ದರು.</p>.<p>ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ ಆಶ್ರಯದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>