ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಒತಿ ಶರಣಪ್ಪ, ಔರಾದ್ನ ರಮಾಬಾಯಿ ಅಂಬೇಡ್ಕರ್ ವೃದ್ಧಾಶ್ರಮದ ಅಧ್ಯಕ್ಷೆ ಪಾರಮ್ಮ, ಮದರ್ ತೆರೆಸಾ ವೃದ್ಧಾಶ್ರಮದ ಅಧ್ಯಕ್ಷ ರವಿ ಜೋಸೆಫ್, ಜೋತಿಭಾ ಫುಲೆ ವೃದ್ಧಾಶ್ರಮದ ಮೈಕಲ್, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಅಧ್ಯಕ್ಷ ಸಂತೋಷ ಭಾಲ್ಕೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಅಧ್ಯಕ್ಷ ಹಾಗೂ ಜಯ ಹಿಂದ್ ಹಿರಿಯ ನಾಗರಿಕರ ಸಂಘದ ಗೌರವ ಅಧ್ಯಕ್ಷ ದೇವೇಂದ್ರ ಕಮಲ್ ಪಾಲ್ಗೊಂಡಿದ್ದರು.