ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ್, ಸಂಪನ್ಮೂಲ ವ್ಯಕ್ತಿ ಪ್ರವೀಣ ನಾಯ್ಕೋಡಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂಸೆಂಚೂರಿ ಅಧ್ಯಕ್ಷ ನಿತಿನ್ ಕರ್ಪೂರ್, ಕಾಮಶೆಟ್ಟಿ ಚಿಕ್ಕಬಸೆ, ಸಚ್ಚಿದಾನಂದ ಚಿದ್ರೆ, ಹಣುಮು ಪಾಜಿ, ಸತೀಶ ಸ್ವಾಮಿ, ಸಾಧನಾ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.