ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಂಕ್ರೆಪ್ಪ ಬೊಮ್ಮಾ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯ ಸ್ವಾಮಿ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸಂಜುಕುಮಾರ ಪಾಟೀಲ, ಎಸ್.ಬಿ.ಪಾಟೀಲ, ದಂತ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಶೈಲೇಂದ್ರ ಮಾಶಾಳಕರ್, ಡಾ.ಮಹ್ಮದ್ ಸೋಹೆಲ್, ಆರೋಗ್ಯ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ಸಂಗೀತಾಬಾಯಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಬಿರಾದರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೌನದಾಸ, ತಂಬಾಕು ನಿಯಂತ್ರಣ ಸಂಯೋಜಕ ಪ್ರಕಾಶ, ತಂಬಾಕು ಕಾರ್ಯಕ್ರಮ ಸಮಾಜ ಕಾರ್ಯಕರ್ತ ಮಹೇಶ, ಸತೀಶ ಕುಮಾರ ಬಿರಾದರ ಪಾಲ್ಗೊಂಡರು.