ಸಾಹಿತಿಗಳಾದ ವೀರಶೆಟ್ಟಿ ಚೌಕನಪಳ್ಳಿ ಹಾಗೂ ಪ್ರಭು ಮಾಲೆ ಸಂವಾದ ನಡೆಸಿಕೊಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಮಮಿತಾ, ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಂ.ಎಸ್. ಮನೋಹರ್, ಜಗನ್ನಾಥ ಕಮಲಾಪುರೆ, ಶಿವಶಂಕರ ಟೋಕರೆ, ಬಾಬು ಮಡಕಿ, ಶಿವಕುಮಾರ ಕಟ್ಟೆ, ದಾನಿ ಬಾಬುರಾವ, ಶಂಭುಲಿಂಗ ವಾಲ್ದೊಡ್ಡಿ, ಸಂಜೀವಕುಮಾರ ಅತಿವಾಳೆ, ಮಾರುತಿ ಕಂಟೆ ನರಸಿಂಗ್, ಸಾಮ್ರಾಟ್ ಮಹಾದೇವ ಕಾಂಬಳೆ, ಚಂದ್ರಕಾಂತ ಹೊಸಮನಿ, ರಮೇಶ ಬಾಬು, ಅಶೋಕ ಸಂಗಮ, ಸಿಮ್ಲಾಬಾಯಿ ಶಾಸ್ತ್ರಿ, ಕೀರ್ತಿಕುಮಾರ ಹಾಜರಿದ್ದರು.