ಇಲ್ಲಿಯ ಗಾಂಧಿಗಂಜ್ನ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ವಿಶೇಷ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಉದ್ಘಾಟಿಸಿದರು. ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಪರಮೇಶ್ವರ ಮುಗಟೆ, ನಿರ್ದೇಶಕ ಗುಂಡಪ್ಪ ಹಣಮಂತಪ್ಪ, ಸಂತೋಷಕುಮಾರ ಪೋಲಕಪಳ್ಳಿ, ಲಿಯಾಕತ್ ಅಲಿ, ಡಾ. ನಾಗೇಶ ಪಾಟೀಲ ಮಾತನಾಡಿದರು.