ಬಸವಕಲ್ಯಾಣ: ತಾಲ್ಲೂಕಿನ ಸಸ್ತಾಪುರ ಗ್ರಾಮದಲ್ಲಿ ಯುವಕರೊಬ್ಬರು ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂತೋಷ ಬೋಬಡೆ (32) ಆತ್ಮಹತ್ಯೆ ಮಾಡಿಕೊಂಡವರು.
ಮದ್ಯ ಸೇವಿಸಿ ಪ್ರತಿನಿತ್ಯ ಜಗಳ ತೆಗೆಯುತ್ತಿದ್ದರು. ಅಮಲಿನಲ್ಲಿ ಹೊಲದಲ್ಲಿರುವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ.