ಸಾನಿಧ್ಯ ವಹಿಸಿದ್ದ ಹಿರೇಮಠದ ರೇಣುಕಾ ವೀರಗಂಗಾಧರ ಶಿವಾಚಾರ್ಯರು, ಹಳ್ಳಿಖೇಡ್ ಕೆ. ಹಿರೇಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ,‘ಸದೃಢ ಸಮಾಜ ನಿರ್ಮಾಣ ಯುವಜನತೆಯ ಕೈಯಲ್ಲಿದೆ. ಹೀಗಾಗಿ ಉತ್ತಮ ಸಂಸ್ಕಾರವನ್ನು ಪಡೆಯಬೇಕು. ಪ್ರತಿಯೊಬ್ಬ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ ಅಧ್ಯಯನ ಮಾಡಬೇಕು’ ಎಂದು ಹೇಳಿದರು.