ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ಆರೋಗ್ಯ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ರವೀಂದ್ರ ರೆಡ್ಡಿ ಗುಂಡಾರೆಡ್ಡಿ, ಅಫ್ರೋಜ್ ಖಾನ್, ಆನಂದ ಪಾಟೀಲ, ಬಾಬು ಸಿಂಗ್ ಹಜಾರಿ, ಸುಧೀರಕುಮಾರ ಕಾಡಾದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗ್ವಾರ್, ಉಪ ಕಾರ್ಯದರ್ಶಿ ಸೂರ್ಯಕಾಂತ ಜೋಜನಾ, ಮುಖ್ಯ ಯೋಜನಾಧಿಕಾರಿ ಕಿಶೋರ ದುಬೆ ಇದ್ದರು.