ರಾಷ್ಟ್ರೀಯ ಬಸವದಳದ ತಾಲ್ಲೂಕು ಅಧ್ಯಕ್ಷ ರವೀಂದ್ರ ಕೊಳಕೂರ, ಬಸವೇಶ್ವರ ದೇವಸ್ಥಾನ ಸಮಿತಿ ನಿರ್ದೇಶಕ ರೇವಣಪ್ಪ ರಾಯವಾಡೆ, ಜಗನ್ನಾಥ ಖೂಬಾ, ಪ್ರಮುಖರಾದ ಸುಲೋಚನಾ ಮಾಮಾ, ಕಲ್ಯಾಣಮ್ಮ, ಸೋನಾಲಿ ನೀಲಕಂಠೆ, ಮೀನಾ ಜಾಧವ, ಕವಿತಾ ಮೂಲಗೆ. ಕವಿತಾ ಸಜ್ಜನ್, ರಾಜೇಶ್ವರಿ ನಾಗರಾಳೆ, ಮಹಾನಂದಾ ಗುಂಗೆ, ಸವಿತಾ ರಗಟೆ, ಸುಜಾತಾ ಉಪಸ್ಥಿತರಿದ್ದರು. ರಂಜನಾ ಭೂಶೆಟ್ಟಿ ವಚನಸಂಗೀತ ಪ್ರಸ್ತುತಪಡಿಸಿದರು.