ಪೊಲೀಸರಿಗೆ, ತಹಶೀಲ್ದಾರ್ ಅವರಿಗೆ ದೂರು ನೀಡಲಾಗಿದೆ. ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ತಕ್ಷಣವೇ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರಾದ ಮಲ್ಲಿಕಾರ್ಜುನಪ್ಪ, ಹಾಲೇಶಪ್ಪ, ಉಮೇಶಪ್ಪ, ವೀರೇಶ, ಫಾಲಾಕ್ಷಪ್ಪ, ರುದ್ರೇಶ್ ಉಪಸ್ಥಿತರಿದ್ದರು.