ಕಾಸುಗೌಡ ಬಿರಾದಾರ ಮಾತನಾಡಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಪಾಟೀಲ, ಸಂಗರಾಜ ದೇಸಾಯಿ, ದಯಾಸಾಗರ ಪಾಟೀಲ, ಶಿವರುದ್ರ ಬಾಗಲಕೋಟ, ಶೀಲವಂತ ಉಮರಾಣಿ, ಭೀಮಾಶಂಕರ ಹದನೂರ, ಮಳುಗೌಡ ಪಾಟೀಲ, ಪಾಲಿಕೆ ಸದಸ್ಯರಾದ ಉಮೇಶ ವಂದಾಲ, ರಾಹುಲ ಜಾಧವ, ಅಲ್ತಾಫ್ ಇಟಗಿ, ಬಸವರಾಜ ಬೈಚಬಾಳ, ಬಾಬು ಶಿರಶ್ಯಾಡ, ವಿದ್ಯಾ ಪಾಟೀಲ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ರಾಜೇಶ ತಾವಸೆ, ವಿನಾಯಕ ದಹಿಂಡೆ, ವಿಠ್ಠಲ ನಡುವಿನಕೇರಿ ನೇತೃತ್ವ ವಹಿಸಿದ್ದರು.