ಶಾಸಕ ಕೆ.ಎನ್. ರಾಜಣ್ಣ ಮಾತನಾಡಿದರು. ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ್ ಬೆಂಗಳೂರು, ಕಾರ್ಯದರ್ಶಿ ಮುರಳಿಧರ್, ತಾಡಿ ಶಿವರಾಂ, ಪ್ರಕಾಶ್ ರಾವ್, ಗೋಪಿನಾಥ್, ಶ್ರೀನಿವಾಸಮೂರ್ತಿ, ಎಂ.ಕೆ.ರಮೇಶ್, ಎಂ.ಕೆ.ಭಾಸ್ಕರ್, ಎಂ.ಕೆ.ಶ್ರೀನಿವಾಸ್ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಸಂಚಾಲಕ ಸತ್ಯನಾರಾಯಣ, ಲಕ್ಷ್ಮೀಕಾಂತ್, ಸಿಂಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ. ಕಾಂತರಾಜು ಇದ್ದರು.