ಆಸ್ಪತ್ರೆಯ ವೈದಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ ರಕ್ತಪೂರಣ ಸೇವೆಯ ಆಧುನೀಕರಣ ಹಾಗೂ ಸುರಕ್ಷಿತ ರಕ್ತ ಮರುಪೂರಣದ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಆಸ್ಪತ್ರೆಯ ರಕ್ತಕೇಂದ್ರ ಎನ್ಎಬಿಎಚ್ನಿಂದ ಐದು ವರ್ಷಗಳ ಹಿಂದೆಯೇ ಮಾನ್ಯತೆ ಪಡೆದಿದ್ದು ಇದನ್ನು ಸಾಧಿಸಿರುವ ಮಂಗಳೂರಿನಲ್ಲಿ ಮೊದಲು ಮತ್ತು ಕರ್ನಾಟಕದ 6ನೇ ಸಂಸ್ಥೆಯಾಗಿದೆ. ರಕ್ತಕೇಂದ್ರದ ವ್ಯವಸ್ಥಾಪಕ ಪಿ.ಅರ್. ಗೋಪಾಲಕೃಷ್ಣ ವಂದಿಸಿದರು.