ಜಿಲ್ಲಾ ಪಂಚಾಯಿತಿ ಸದಸ್ಯ ಬಸಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ರವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಧನಂಜಯ, ಮಾಜಿ ಅಧ್ಯಕ್ಷ ರಾಜಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಕೆ.ಎನ್.ದಿಲೀಪ್, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ, ಪಾರ್ಥ, ಮುಖಂಡರಾದ ಧನಂಜಯ, ನಾಗೇಶ್, ಜೈರಾಮು, ಎ.ನಾಗೇಶ್, ನಾಗೇಂದ್ರಕುಮಾರ್, ಕಾಂತರಾಜು, ಪ್ರಸನ್ನಕುಮಾರ್ ಇದ್ದರು.