ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಎಸ್.ಪಾಟೀಲ, ಯಶವಂತ ರಾಯಗೌಡ ಪಾಟೀಲ, ಎಂ.ಸಿ.ಮನಗೂಳಿ, ಮುರುಗೇಶ ನಿರಾಣಿ, ಬಸನಗೌಡ ಪಾಟೀಲ ಯತ್ನಾಳ, ಎ.ಎಸ್.ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಬಾಗಲಕೋಟೆ ಜಿಲ್ಲೆಯ ಶಾಸಕರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಪ್ರವಾಹ ಪರಿಸ್ಥಿತಿ ನಿರ್ವಹಣೆ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕುರಿತಂತೆ ಮುಖ್ಯಮಂತ್ರಿ ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.