ತೀವ್ರವಾಗಿ ಗಾಯಗೊಂಡಿದ್ದ ಹಾವೇರಿ ತಾಲ್ಲೂಕಿನ ಸಂಗೂರ ಗ್ರಾಮದ ನಿವಾಸಿ ಮಂಜುನಾಥ ಮೈಲಾರೆಪ್ಪ ಚಳ್ಳಕ್ಕನವರ (35) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ದೊಣ್ಣೇಶ ಮೂರ್ಕೇರ್ (35) ಅವರಿಗೆ ಚಿಕ್ಕಬಾಸೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.