ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಮಂಗಳವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು. ಪೂರ್ವಾಂಚಲ ಮಹಾಪಂಚಾಯತ್ ಪಾರ್ಟಿಯ ಅಭ್ಯರ್ಥಿಯಾಗಿ ಎಚ್.ಡಿ. ರೇವಣ್ಣ, ಪಕ್ಷೇತರ ಅಭ್ಯರ್ಥಿಗಳಾಗಿ ಬಿ.ಪಿ. ಸುರೇಂದ್ರ, ಆರ್. ವರದರಾಜೇಗೌಡ , ಮುನಿಯಾ ಭೋವಿ, ಕುಮಾರನಾಯ್ಕ, ಡಿ.ಎಂ. ಮಾದೇಗೌಡ , ತುಳಸಪ್ಪ ದಾಸರ ಕೂಡ ಉಮೇದುವಾರಿಕೆ ಸಲ್ಲಿಸಿದರು.