<p><strong>ಶಿವಮೊಗ್ಗ</strong>: ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸೂಡೂರು ಗೇಟ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸ್ಕಂದ ಮೃತಪಟ್ಟಿದೆ.</p>.<p>ಸ್ಕಂದಳ ತಾಯಿ, ತಂದೆ ಶಾಂತಕುಮಾರಿ, ರಾಮಪ್ಪ ತೀವ್ರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸಾಗರ ತಾಲ್ಲೂಕು ಗಾಳಿಪುರದ ಈ ಶಿಕ್ಷಕ ದಂಪತಿ ಮಾರುತಿ–800 ಕಾರಿನಲ್ಲಿ ರಿಪ್ಪನ್ಪೇಟೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದರು. ಲಾರಿ ಹೊಸನಗರದತ್ತ ಸಾಗುತ್ತಿತ್ತು. ಪ್ರಕರಣ ರಿಪ್ಪನ್ಪೇಟೆ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸೂಡೂರು ಗೇಟ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸ್ಕಂದ ಮೃತಪಟ್ಟಿದೆ.</p>.<p>ಸ್ಕಂದಳ ತಾಯಿ, ತಂದೆ ಶಾಂತಕುಮಾರಿ, ರಾಮಪ್ಪ ತೀವ್ರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸಾಗರ ತಾಲ್ಲೂಕು ಗಾಳಿಪುರದ ಈ ಶಿಕ್ಷಕ ದಂಪತಿ ಮಾರುತಿ–800 ಕಾರಿನಲ್ಲಿ ರಿಪ್ಪನ್ಪೇಟೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದರು. ಲಾರಿ ಹೊಸನಗರದತ್ತ ಸಾಗುತ್ತಿತ್ತು. ಪ್ರಕರಣ ರಿಪ್ಪನ್ಪೇಟೆ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>