ಮಾದಪ್ಪನ ಸನ್ನಿಧಿಯಲ್ಲಿ ಜಾಗರಣೆ, ಶಿವನಾಮ ಸ್ಮರಣೆ: ಕಣ್ಮನ ಸೆಳೆದ ಕಂಡಾಯ ಮೆರವಣಿಗೆ
MM Hills Shivaratri: ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಕಳೆಗಟ್ಟಿದ್ದು, ಭಕ್ತರು ಜಾಗರಣೆ ಹಾಗೂ ಶಿವನಾಮ ಸ್ಮರಣೆ ಮಾಡುವ ಮೂಲಕ ಮಾದಪ್ಪನಿಗೆ ಭಕ್ತಿ ಸಮರ್ಪಿಸಿದರು. ಕಂಡಾಯ ಮೆರವಣಿಗೆ ವಿಶೇಷ ಆಕರ್ಷಣೆಯಾಗಿತ್ತು.Last Updated 17 ಫೆಬ್ರುವರಿ 2026, 2:30 IST