ವನ್ಯಜೀವಿ ಮಾನವ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್ ಆರಂಭ: ಸಚಿವ ಈಶ್ವರ ಖಂಡ್ರೆ
Forest Command Centers: ಮಾನವ–ವನ್ಯಜೀವಿ ಸಂಘರ್ಷ ತಡೆಯಲು ನಾಗರಹೊಳೆ, ಮಲೆಮಹದೇಶ್ವರ ಬೆಟ್ಟ, ಕಾಳಿ ಮತ್ತು ಮಡಿಕೇರಿ ವನ್ಯಧಾಮಗಳಲ್ಲಿ ಕಮಾಂಡ್ ಕೇಂದ್ರ ತೆರೆಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.Last Updated 3 ಡಿಸೆಂಬರ್ 2025, 19:44 IST