ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

ಚಾಮರಾಜನಗರ

ADVERTISEMENT

ಹನೂರು: ಸಮುದಾಯ ಭವನದ ಕಾಮಗಾರಿಗೆ ಅನುದಾನಕ್ಕೆ ಮನವಿ

Hanuru Community Hall: ಹನೂರಿನ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ನಿರ್ಮಾಣ ಅಪೂರ್ಣವಾಗಿದ್ದು, ಮುಂದುವರಿದ ಕಾಮಗಾರಿಗೆ ಅನುದಾನ ನೀಡುವಂತೆ ಡಾ. ತಿಮ್ಮಯ್ಯ ನೇತೃತ್ವದ ಮಾದಿಗ ಮುಖಂಡರು ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದರು.
Last Updated 17 ಸೆಪ್ಟೆಂಬರ್ 2025, 2:44 IST
ಹನೂರು: ಸಮುದಾಯ ಭವನದ ಕಾಮಗಾರಿಗೆ ಅನುದಾನಕ್ಕೆ ಮನವಿ

ಮಹದೇಶ್ವರ ಬೆಟ್ಟ: ಪಿಡಿಒ, ಗ್ರಾಮ ಆಡಳಿತ ಅಧಿಕಾರಿಗಳ ಸಭೆ

Drinking Water Supply: ಹನೂರು ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರು ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
Last Updated 17 ಸೆಪ್ಟೆಂಬರ್ 2025, 2:41 IST
ಮಹದೇಶ್ವರ ಬೆಟ್ಟ: ಪಿಡಿಒ, ಗ್ರಾಮ ಆಡಳಿತ ಅಧಿಕಾರಿಗಳ ಸಭೆ

ಶೀಘ್ರ ಎಸ್‌ಸಿ, ಎಸ್‌ಟಿ ಸಭೆ ಕರೆಯದಿದ್ದರೆ ಹೋರಾಟ: ದಸಂಸ

DSS Protest: ಚಾಮರಾಜನಗರದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆ ಶೀಘ್ರ ಕರೆಯದಿದ್ದರೆ ಸಮುದಾಯ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಡಿ.ಜಿ.ಸಾಗರ್ ಬಣದ ಸಿ.ಎಂ. ಶಿವಣ್ಣ ಎಚ್ಚರಿಕೆ ನೀಡಿದರು.
Last Updated 17 ಸೆಪ್ಟೆಂಬರ್ 2025, 2:39 IST
ಶೀಘ್ರ ಎಸ್‌ಸಿ, ಎಸ್‌ಟಿ ಸಭೆ ಕರೆಯದಿದ್ದರೆ ಹೋರಾಟ: ದಸಂಸ

ಯಳಂದೂರು: ಹೈಬ್ರಿಡ್ ಬಿತ್ತನೆಯತ್ತ ರೈತರ ಚಿತ್ತ

Drought Impact: ಯಳಂದೂರು ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ರಾಗಿ ಮತ್ತು ಮೆಕ್ಕೆಜೋಳ ಬೆಳೆಗಾರರು ಆತಂಕಗೊಂಡಿದ್ದು, ಉತ್ತಮ ಮಳೆ ನಿರೀಕ್ಷೆಯಲ್ಲಿ ಇದ್ದಾರೆ. ರೈತರು ಹೈಬ್ರಿಡ್ ಬೆಳೆಗಳತ್ತ ಮುಖ ಮಾಡಿದ್ದಾರೆ.
Last Updated 17 ಸೆಪ್ಟೆಂಬರ್ 2025, 2:37 IST
ಯಳಂದೂರು: ಹೈಬ್ರಿಡ್ ಬಿತ್ತನೆಯತ್ತ ರೈತರ ಚಿತ್ತ

ತಳ ಸಮುದಾಯಗಳ ಅಭಿವೃದ್ಧಿಗೆ ಶಿಕ್ಷಣವೇ ಶಕ್ತಿ: ಮಧು ಬಂಗಾರಪ್ಪ

Narayana Guru Jayanthi: ಚಾಮರಾಜನಗರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಅವರು ನಾರಾಯಣಗುರುಗಳ ಮಾನವೀಯ ಮೌಲ್ಯಗಳು ಹಾಗೂ ಆದರ್ಶಗಳು ಇಂದಿಗೂ ಪ್ರಸ್ತುತವೆಂದು ಹೇಳಿದ್ದಾರೆ.
Last Updated 17 ಸೆಪ್ಟೆಂಬರ್ 2025, 2:35 IST
ತಳ ಸಮುದಾಯಗಳ ಅಭಿವೃದ್ಧಿಗೆ ಶಿಕ್ಷಣವೇ ಶಕ್ತಿ: ಮಧು ಬಂಗಾರಪ್ಪ

ಗುಂಡ್ಲುಪೇಟೆ ‌| ಬೃಹತ್ ಟ್ರ್ಯಾಕ್ಟರ್, ಬೈಕ್ ರ‍್ಯಾಲಿ; ಪ್ರತಿಭಟನೆ

Farmers Protest: ಗುಂಡ್ಲುಪೇಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತ ಸಂಘಟನೆ ಹಾಗೂ ರೈತರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 17 ಸೆಪ್ಟೆಂಬರ್ 2025, 2:24 IST
ಗುಂಡ್ಲುಪೇಟೆ ‌| ಬೃಹತ್ ಟ್ರ್ಯಾಕ್ಟರ್, ಬೈಕ್ ರ‍್ಯಾಲಿ; ಪ್ರತಿಭಟನೆ

18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ

Teacher Recruitment: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭವಾಗಲಿದ್ದು, 13,500 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದೆ.
Last Updated 16 ಸೆಪ್ಟೆಂಬರ್ 2025, 19:53 IST
18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ
ADVERTISEMENT

ಅಕ್ರಮ ಖಾತೆಗೆ ನಗರಸಭೆ ನಂಬರ್ ಒನ್: ಕೊಳ್ಳೇಗಾಲ ನಗರಸಭೆ ಸಭೆಯಲ್ಲಿ ಸದಸ್ಯರ ಆರೋಪ

Kollegal Council Meeting: ಕೊಳ್ಳೇಗಾಲ ನಗರಸಭೆಯಲ್ಲಿ ಅಧಿಕಾರಿಗಳು ಅಕ್ರಮ ಖಾತೆ ಮಾಡುವಲ್ಲಿ ನಂ.1 ಎಂದು ಸದಸ್ಯರು ಆರೋಪಿಸಿದರು. ಶಾಸಕ ಎ.ಆರ್. ಕೃಷ್ಣಮೂರ್ತಿ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
Last Updated 16 ಸೆಪ್ಟೆಂಬರ್ 2025, 2:16 IST
ಅಕ್ರಮ ಖಾತೆಗೆ ನಗರಸಭೆ ನಂಬರ್ ಒನ್: ಕೊಳ್ಳೇಗಾಲ ನಗರಸಭೆ ಸಭೆಯಲ್ಲಿ ಸದಸ್ಯರ ಆರೋಪ

ಗುಂಡ್ಲುಪೇಟೆ | ಕಸಾಯಿಖಾನೆಗೆ ಹಸು ಸಾಗಾಟ: ಇಬ್ಬರ ಬಂಧನ

Cattle Transport Case: ಗುಂಡ್ಲುಪೇಟೆ ತಾಲ್ಲೂಕಿನ ಹಸಗೂಲಿ-ಬೆಟ್ಟದಮಾದಹಳ್ಳಿ ರಸ್ತೆಯಲ್ಲಿ ಕಸಾಯಿಖಾನೆಗೆ ಹಸು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೇಗೂರು ಪೊಲೀಸರು ಬಂಧಿಸಿ, ಹಸುಗಳನ್ನು ಗೋಶಾಲೆಗೆ ರವಾನೆ ಮಾಡಿದರು ಎಂದು ಮಾಹಿತಿ ನೀಡಿದರು.
Last Updated 16 ಸೆಪ್ಟೆಂಬರ್ 2025, 2:00 IST
ಗುಂಡ್ಲುಪೇಟೆ | ಕಸಾಯಿಖಾನೆಗೆ ಹಸು ಸಾಗಾಟ: ಇಬ್ಬರ ಬಂಧನ

ನರೇಗಾ ಯೋಜನೆಯಡಿ ಕೆಲಸ ನೀಡುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮಸ್ಥರ ಪ್ರತಿಭಟನೆ

Ponnachi Villagers Protest: ಹನೂರು ತಾಲ್ಲೂಕಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿ, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Last Updated 16 ಸೆಪ್ಟೆಂಬರ್ 2025, 1:59 IST
ನರೇಗಾ ಯೋಜನೆಯಡಿ ಕೆಲಸ ನೀಡುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮಸ್ಥರ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT