ಉದ್ಯೋಗ, ವ್ಯಕ್ತಿತ್ವ ಗಳಿಸುವುದು ಮುಖ್ಯ: ಎ.ಆರ್.ಮದನಕುಮಾರ
Gundlupet: ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸದಲ್ಲಿ ಪ್ರಾಂಶುಪಾಲ ಎ.ಆರ್.ಮದನಕುಮಾರ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ವ್ಯಕ್ತಿತ್ವ ರೂಪಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು.Last Updated 24 ಫೆಬ್ರುವರಿ 2026, 7:22 IST