ಗುಂಡ್ಲುಪೇಟೆ | ಸಚಿವ ಕೆ.ವೆಂಕಟೇಶ್ ಭರವಸೆ: ಅಹೋರಾತ್ರಿ ಧರಣಿ ಕೈಬಿಟ್ಟ ರೈತರು
Water Release Assurance: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಡಿಸೆಂಬರ್ ಮೊದಲ ವಾರದಲ್ಲಿ 4ನೇ ಹಂತದ ಕೆರೆಗಳಿಗೆ ನೀರು ಬಿಡಲಾಗುವುದು ಎಂಬ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಅಹೋರಾತ್ರಿ ಧರಣಿ ಕೈಬಿಟ್ಟರು.Last Updated 20 ನವೆಂಬರ್ 2025, 4:51 IST