ಭಾನುವಾರ, 28 ಡಿಸೆಂಬರ್ 2025
×
ADVERTISEMENT

ಚಾಮರಾಜನಗರ

ADVERTISEMENT

ಮಕ್ಕಳೇ ದೇಶದ ಭವಿಷ್ಯ: ಶಿಕ್ಷಕ ಮಹದೇಶ್ವರಸ್ವಾಮಿ

Youth Leadership: ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಹಳ್ಳಿ ಶಾಲೆಯಲ್ಲಿ ವೀರ ಬಾಲ ದಿವಸ ಉದ್ಘಾಟಿಸಿ ಮಾತನಾಡಿದ ಶಿಕ್ಷಕ ಮಹದೇಶ್ವರಸ್ವಾಮಿ, ಮಕ್ಕಳಲ್ಲಿ ಸಂಸ್ಕಾರ, ದೇಶಭಕ್ತಿ ಬೆಳೆಸಬೇಕೆಂದು ಸಲಹೆ ನೀಡಿದರು.
Last Updated 28 ಡಿಸೆಂಬರ್ 2025, 4:45 IST
ಮಕ್ಕಳೇ ದೇಶದ ಭವಿಷ್ಯ: ಶಿಕ್ಷಕ ಮಹದೇಶ್ವರಸ್ವಾಮಿ

ಸವಲತ್ತು ಪಡೆದು ಸಬಲರಾಗಿ: ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ

Community Development: ಹನೂರಿನಲ್ಲಿ ಬೋವಿ ಸಮುದಾಯದ ಮುಖಂಡರನ್ನು ಭೇಟಿಯಾದ ಎಂ. ರಾಮಪ್ಪ ಅವರು ಶಿಕ್ಷಣ, ಹೋರಾಟ, ಸಂಘಟನೆ ಮೂಲಕ ಸಬಲತೆ ಪಡೆಯಲು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
Last Updated 28 ಡಿಸೆಂಬರ್ 2025, 4:44 IST
ಸವಲತ್ತು ಪಡೆದು ಸಬಲರಾಗಿ: ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ

ಗುಂಡ್ಲುಪೇಟೆ: ಅದ್ದೂರಿ ಹನುಮ ಜಯಂತಿ

ಅಪಾರ ಸಂಖ್ಯೆಯ ಭಕ್ತರು ಭಾಗಿ: ಪ್ರಸಾದದ ವ್ಯವಸ್ಥೆ
Last Updated 28 ಡಿಸೆಂಬರ್ 2025, 4:44 IST
ಗುಂಡ್ಲುಪೇಟೆ: ಅದ್ದೂರಿ ಹನುಮ ಜಯಂತಿ

ಹತ್ಯೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ; ಬಸವನಪುರ ರಾಜಶೇಖರ್

ಮಾದಿಗ ಸಮುದಾಯದಿಂದ ಖಂಡನಾ ಸಭೆಯಲ್ಲಿ ಮುಖಂಡರು ಒತ್ತಾಯ
Last Updated 28 ಡಿಸೆಂಬರ್ 2025, 4:42 IST
ಹತ್ಯೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ; ಬಸವನಪುರ ರಾಜಶೇಖರ್

ದೊಡ್ಡ ಕನಸು ಗುರಿಯ ಜೊತೆಗೆ ಶ್ರಮ ಇರಲಿ: ಜಿ.ಎಲ್.ತ್ರಿಪುರಾಂತಕ

ಜೆಎಸ್‌ಎಸ್ ಬಾಲಕರ ಪ್ರೌಢಶಾಲೆಯ ವಾರ್ಷಿಕೋತ್ಸವ
Last Updated 28 ಡಿಸೆಂಬರ್ 2025, 4:41 IST
ದೊಡ್ಡ ಕನಸು ಗುರಿಯ ಜೊತೆಗೆ ಶ್ರಮ ಇರಲಿ: ಜಿ.ಎಲ್.ತ್ರಿಪುರಾಂತಕ

ಸಮಾಜ ಕಲ್ಯಾಣ ಇಲಾಖೆ ಕಚೇರಿ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

Welfare Infrastructure: ಚಾಮರಾಜನಗರದಲ್ಲಿ ₹1.66 ಕೋಟಿ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿ ಪರಿಷ್ಕರಣೆ ಕಾರ್ಯಾಚರಣೆ ನಡೆಸಿದರು.
Last Updated 28 ಡಿಸೆಂಬರ್ 2025, 4:41 IST
ಸಮಾಜ ಕಲ್ಯಾಣ ಇಲಾಖೆ ಕಚೇರಿ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

ಚಾಮರಾಜನಗರ: ಗಸ್ತು ನಡೆಸುವಾಗ ಹುಲಿ ದಾಳಿಗೆ ವ್ಯಕ್ತಿ ಬಲಿ

Bandipur Tiger Reserve: ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಳ್ಳಬೇಟೆ ಶಿಬಿರದಲ್ಲಿ ಶನಿವಾರ ಗಸ್ತು ನಡೆಸುವಾಗ ಹುಲಿ ದಾಳಿಗೆ ಸಣ್ಣ ಹೈದ(55) ಎಂಬುವರು ಮೃತಪಟ್ಟಿದ್ದಾರೆ.
Last Updated 27 ಡಿಸೆಂಬರ್ 2025, 11:43 IST
ಚಾಮರಾಜನಗರ: ಗಸ್ತು ನಡೆಸುವಾಗ ಹುಲಿ ದಾಳಿಗೆ ವ್ಯಕ್ತಿ ಬಲಿ
ADVERTISEMENT

ಚಾಮರಾಜನಗರ: ಕಾನೂನು ಕಾಲೇಜು ಉದ್ಘಾಟಿಸಿದ ಶಾಸಕ ಪುಟ್ಟರಂಗಶೆಟ್ಟಿ

Chamarajanagar Law College: ನಿರಂತರ ಪ್ರಯತ್ನ ಹಾಗೂ ಪರಿಶ್ರಮದ ಫಲವಾಗಿ ಜಿಲ್ಲೆಯಲ್ಲಿ ಮೊದಲ ಕಾನೂನು ಕಾಲೇಜು ಉದ್ಘಾಟನೆಯಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ಜಿಲ್ಲೆಯಲ್ಲಿ ಕಾನೂನು ಕಾಲೇಜು ಆರಂಭವಾಗಿರುವುದು ಸಂತಸದ ವಿಚಾರ.
Last Updated 27 ಡಿಸೆಂಬರ್ 2025, 8:14 IST
ಚಾಮರಾಜನಗರ: ಕಾನೂನು ಕಾಲೇಜು ಉದ್ಘಾಟಿಸಿದ ಶಾಸಕ ಪುಟ್ಟರಂಗಶೆಟ್ಟಿ

ಗುಂಡ್ಲುಪೇಟೆ: ಶಾಲೆಯಲ್ಲಿ ಜನ್ಮದಿನ ಆಚರಿಸಿಕೊಂಡ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

Ganesh Prasad Birthday: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರ 41ನೇ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ನೆರವು ನೀಡಲಾಯಿತು. ಶಾಲಾ ಮಕ್ಕಳೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಂಡ ಅವರು ವಿದ್ಯಾರ್ಥಿಗಳಿಗೆ ಸಿಹಿಹಂಚಿ ಬ್ಯಾಗ್ ವಿತರಿಸಿದರು.
Last Updated 27 ಡಿಸೆಂಬರ್ 2025, 8:14 IST
ಗುಂಡ್ಲುಪೇಟೆ: ಶಾಲೆಯಲ್ಲಿ ಜನ್ಮದಿನ ಆಚರಿಸಿಕೊಂಡ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

ಚಾಮರಾಜನಗರ: ಸಮುದಾಯದ ಜಾಗೃತಿಗೆ ವಾಲ್ಮೀಕಿ ಜಾತ್ರೆ

Prasannananda Swamiji: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಹಾಗೂ 9ರಂದು ವಾಲ್ಮೀಕಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ನಾಡಿನಾದ್ಯಂತ ನೆಲೆಸಿರುವ ವಾಲ್ಮೀಕಿ ಸಮುದಾಯದವರು ಭಾಗವಹಿಸಬೇಕು ಎಂದು ಹೇಳಿದರು.
Last Updated 27 ಡಿಸೆಂಬರ್ 2025, 8:13 IST
ಚಾಮರಾಜನಗರ: ಸಮುದಾಯದ ಜಾಗೃತಿಗೆ ವಾಲ್ಮೀಕಿ ಜಾತ್ರೆ
ADVERTISEMENT
ADVERTISEMENT
ADVERTISEMENT