ಭಾನುವಾರ, 28 ಡಿಸೆಂಬರ್ 2025
×
ADVERTISEMENT

ಚಾಮರಾಜನಗರ

ADVERTISEMENT

ಚಾಮರಾಜನಗರ: ಗಸ್ತು ನಡೆಸುವಾಗ ಹುಲಿ ದಾಳಿಗೆ ವ್ಯಕ್ತಿ ಬಲಿ

Bandipur Tiger Reserve: ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಳ್ಳಬೇಟೆ ಶಿಬಿರದಲ್ಲಿ ಶನಿವಾರ ಗಸ್ತು ನಡೆಸುವಾಗ ಹುಲಿ ದಾಳಿಗೆ ಸಣ್ಣ ಹೈದ(55) ಎಂಬುವರು ಮೃತಪಟ್ಟಿದ್ದಾರೆ.
Last Updated 27 ಡಿಸೆಂಬರ್ 2025, 11:43 IST
ಚಾಮರಾಜನಗರ: ಗಸ್ತು ನಡೆಸುವಾಗ ಹುಲಿ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ: ಕಾನೂನು ಕಾಲೇಜು ಉದ್ಘಾಟಿಸಿದ ಶಾಸಕ ಪುಟ್ಟರಂಗಶೆಟ್ಟಿ

Chamarajanagar Law College: ನಿರಂತರ ಪ್ರಯತ್ನ ಹಾಗೂ ಪರಿಶ್ರಮದ ಫಲವಾಗಿ ಜಿಲ್ಲೆಯಲ್ಲಿ ಮೊದಲ ಕಾನೂನು ಕಾಲೇಜು ಉದ್ಘಾಟನೆಯಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ಜಿಲ್ಲೆಯಲ್ಲಿ ಕಾನೂನು ಕಾಲೇಜು ಆರಂಭವಾಗಿರುವುದು ಸಂತಸದ ವಿಚಾರ.
Last Updated 27 ಡಿಸೆಂಬರ್ 2025, 8:14 IST
ಚಾಮರಾಜನಗರ: ಕಾನೂನು ಕಾಲೇಜು ಉದ್ಘಾಟಿಸಿದ ಶಾಸಕ ಪುಟ್ಟರಂಗಶೆಟ್ಟಿ

ಗುಂಡ್ಲುಪೇಟೆ: ಶಾಲೆಯಲ್ಲಿ ಜನ್ಮದಿನ ಆಚರಿಸಿಕೊಂಡ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

Ganesh Prasad Birthday: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರ 41ನೇ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ನೆರವು ನೀಡಲಾಯಿತು. ಶಾಲಾ ಮಕ್ಕಳೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಂಡ ಅವರು ವಿದ್ಯಾರ್ಥಿಗಳಿಗೆ ಸಿಹಿಹಂಚಿ ಬ್ಯಾಗ್ ವಿತರಿಸಿದರು.
Last Updated 27 ಡಿಸೆಂಬರ್ 2025, 8:14 IST
ಗುಂಡ್ಲುಪೇಟೆ: ಶಾಲೆಯಲ್ಲಿ ಜನ್ಮದಿನ ಆಚರಿಸಿಕೊಂಡ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

ಚಾಮರಾಜನಗರ: ಸಮುದಾಯದ ಜಾಗೃತಿಗೆ ವಾಲ್ಮೀಕಿ ಜಾತ್ರೆ

Prasannananda Swamiji: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಹಾಗೂ 9ರಂದು ವಾಲ್ಮೀಕಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ನಾಡಿನಾದ್ಯಂತ ನೆಲೆಸಿರುವ ವಾಲ್ಮೀಕಿ ಸಮುದಾಯದವರು ಭಾಗವಹಿಸಬೇಕು ಎಂದು ಹೇಳಿದರು.
Last Updated 27 ಡಿಸೆಂಬರ್ 2025, 8:13 IST
ಚಾಮರಾಜನಗರ: ಸಮುದಾಯದ ಜಾಗೃತಿಗೆ ವಾಲ್ಮೀಕಿ ಜಾತ್ರೆ

ಚಾಮರಾಜನಗರ | ಅರಣ್ಯ ಹಕ್ಕು ಕಾಯ್ದೆಯಡಿ ಸೌಲಭ್ಯ ಮರೀಚಿಕೆ: ಡಾ.ಸಿ.ಮಾದೇಗೌಡ

Tribal Development: ಅರಣ್ಯ ಹಕ್ಕು ಕಾಯ್ದೆಯ ಅನುಷ್ಠಾನ ಸಂಬಂಧ ಎರಡು ವರ್ಷಗಳಿಂದ ನಿರಂತವಾಗಿ ಶ್ರಮಿಸಲಾಗುತ್ತಿದ್ದರೂ ನಿರೀಕ್ಷಿತ ಪ್ರಗತಿ ಕಂಡಿಲ್ಲ ಎಂದು ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಸಿ.ಮಾದೇಗೌಡ ತಿಳಿಸಿದರು.
Last Updated 27 ಡಿಸೆಂಬರ್ 2025, 8:11 IST
ಚಾಮರಾಜನಗರ | ಅರಣ್ಯ ಹಕ್ಕು ಕಾಯ್ದೆಯಡಿ ಸೌಲಭ್ಯ ಮರೀಚಿಕೆ: ಡಾ.ಸಿ.ಮಾದೇಗೌಡ

ಗುಂಡ್ಲುಪೇಟೆ: ಚೆಂಡು ಹೂ ಸಂಸ್ಕರಣೆ ಕಾರ್ಖಾನೆ ಬಂದ್ ಮಾಡಲು ಆಗ್ರಹ

Gundlupet Factory Issue: ತಾಲ್ಲೂಕಿನ ಕಗ್ಗಳದಹುಂಡಿ ಚೆಂಡು ಹೂ ಕಾರ್ಖಾನೆಯಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತಿದ್ದು, ಕೂಡಲೇ ಜಿಲ್ಲಾಡಳಿತ ಬಂದ್ ಮಾಡಿಸಬೇಕೆಂದು ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘಟನೆ ಗ್ರಾಮ ಘಟಕಗಳ ಪದಾಧಿಕಾರಿಗಳು ಒತ್ತಾಯಿಸಿದರು.
Last Updated 27 ಡಿಸೆಂಬರ್ 2025, 8:10 IST
ಗುಂಡ್ಲುಪೇಟೆ: ಚೆಂಡು ಹೂ ಸಂಸ್ಕರಣೆ ಕಾರ್ಖಾನೆ ಬಂದ್ ಮಾಡಲು ಆಗ್ರಹ

ಚಾಮರಾಜನಗರ | ಮಹಿಳಾ ಸಬಲೀಕರಣಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಭಂತೆ ಬೋಧಿದತ್ತ ಥೇರ

Women Empowerment: ಸಮಾನತೆ ಹಾಗೂ ಮಹಿಳಾ ಸಬಲೀಕರಣಕ್ಕೆ ಅಂಬೇಡ್ಕರ್ ನೀಡಿರುವ ಕೊಡುಗೆ ಅಪಾರ ಎಂದು ನಳಂದ ಬೌದ್ಧ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಭಂತೆ ಬೋಧಿದತ್ತ ಥೇರ ಹೇಳಿದರು. ತಾಲ್ಲೂಕಿನ ಯಡಪುರ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Last Updated 27 ಡಿಸೆಂಬರ್ 2025, 8:09 IST
ಚಾಮರಾಜನಗರ | ಮಹಿಳಾ ಸಬಲೀಕರಣಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಭಂತೆ ಬೋಧಿದತ್ತ ಥೇರ
ADVERTISEMENT

ಗುಂಡ್ಲುಪೇಟೆಯಲ್ಲಿ ರೈತ ದಿನಾಚರಣೆ ನಾಳೆ

Karnataka Farmers: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಡಿಸೆಂಬರ್ 26 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತ ದಿನಾಚರಣೆ ಮತ್ತು ಮೆರವಣಿಗೆ ಆಯೋಜಿಸಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 6:10 IST
ಗುಂಡ್ಲುಪೇಟೆಯಲ್ಲಿ ರೈತ ದಿನಾಚರಣೆ ನಾಳೆ

‘ಮಹಿಳೆಯರ, ದಲಿತರ ಹಕ್ಕು ಕಸಿದಿದ್ದ ಮನಸ್ಮೃತಿ’

ದಲಿತ ಸಂಘರ್ಷ ಸಮಿತಿ, ಭಾರತೀಯ ಬೌದ್ಧ ಮಹಾಸಭಾ ಘಟಕದಿಂದ ಮನುಸ್ಮೃತಿ ಸುಟ್ಟ ದಿನ ಆಚರಣೆ
Last Updated 26 ಡಿಸೆಂಬರ್ 2025, 6:09 IST
‘ಮಹಿಳೆಯರ, ದಲಿತರ ಹಕ್ಕು ಕಸಿದಿದ್ದ ಮನಸ್ಮೃತಿ’

ಕ್ರಿಸ್‌ಮಸ್‌ ಸಂಭ್ರಮ; ಯೇಸುವಿನ ಗುಣಗಾನ

ಚರ್ಚ್‌ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕ್ರೈಸ್ತರು
Last Updated 26 ಡಿಸೆಂಬರ್ 2025, 6:08 IST
ಕ್ರಿಸ್‌ಮಸ್‌ ಸಂಭ್ರಮ; ಯೇಸುವಿನ ಗುಣಗಾನ
ADVERTISEMENT
ADVERTISEMENT
ADVERTISEMENT