ಚಾಮರಾಜನಗರ|ಮರಿಯಾಲದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ.ರಾಜಶೇಖರಮೂರ್ತಿ ಪುಣ್ಯಸ್ಮರಣೆ
Memorial event: ಚಾಮರಾಜನಗರ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಉನ್ನತ ಪದವಿಗಳನ್ನು ಅಲಂಕರಿಸಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ದಿ.ರಾಜಶೇಖರ ಮೂರ್ತಿ ದೃಢವಾಗಿ ನಂಬಿದರು ಎಂದು ಮರಿಯಾಲ ಮಠಾಧ್ಯಕ್ಷ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.Last Updated 8 ಡಿಸೆಂಬರ್ 2025, 6:22 IST