ಬುಧವಾರ, 7 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಚಾಮರಾಜನಗರ
ADVERTISEMENT
ಚಾಮರಾಜನಗರ| ಎರಡು ವರ್ಷಗಳಲ್ಲಿ 498 ಮಂದಿ ರಸ್ತೆ ಅಪಘಾತಗಳಲ್ಲಿ ಮೃತ: ಗಾಯತ್ರಿ
ಅಮೂಲ್ಯ ಜೀವ ಉಳಿಸಲು ಸಂಚಾರ ನಿಯಮ ಕಡ್ಡಾಯ ಪಾಲನೆ ಅಗತ್ಯ: ನ್ಯಾಯಾಧೀಶ ಈಶ್ವರ್ ಸಲಹೆ
Last Updated 7 ಜನವರಿ 2026, 2:37 IST
ಕೊಳ್ಳೇಗಾಲ| ಜಾತ್ರೆಗೆ ಬಂದ ಲಕ್ಷಾಂತರ ಭಕ್ತರು: ಪಂಕ್ತಿ ಸೇವೆಯಲ್ಲಿ ಬಾಡೂಟದ ಘಮಲು
Chikkalluru Jatre: ತಾಲೂಕಿನ ಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಮಂಗಳವಾರ ಪಂಕ್ತಿ ಸೇವೆ (ಸಿದ್ದರ ಸೇವೆ) ಅಚ್ಚುಕಟ್ಟಾಗಿ ನಡೆಯಿತು. ಬಂಧು, ಬಳಗ, ಸ್ನೇಹಿತರು, ಹಿತೈಷಿಗಳ ಜೊತೆಗೆ
Last Updated 7 ಜನವರಿ 2026, 2:37 IST
ಕೊಳ್ಳೇಗಾಲ| ರಸ್ತೆಯಲ್ಲಿ ಒಕ್ಕಣೆ: ರೈತರಿಗೆ ಎಚ್ಚರಿಕೆ
Farmer Awareness: ಭತ್ತ, ರಾಗಿ, ಹುರುಳಿ ಸೇರಿದಂತೆ ಅನೇಕ ಬೆಳೆಗಳನ್ನು ಒಕ್ಕಣೆ ಮಾಡಲು ರಸ್ತೆಗೆ ಹಾಕುತ್ತಿದ್ದ ರೈತರಿಗೆ ಅಧಿಕಾರಿಗಳು ಅರಿವು ಮೂಡಿಸಿ ಎಚ್ಚರಿಕೆ ನೀಡಿದ್ದಾರೆ. ಹೆಚ್ಚಾಗಿ ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರು.
Last Updated 7 ಜನವರಿ 2026, 2:37 IST
ಚಾಮರಾಜನಗರ| ಜ.15 ರಿಂದ ಸುತ್ತೂರು ಜಾತ್ರೆ: ಪ್ರಚಾರ ರಥಕ್ಕೆ ಸ್ವಾಗತ
Suttur Festival: ಸುತ್ತೂರು ಕ್ಷೇತ್ರದಲ್ಲಿ ಜ.15 ರಿಂದ 20ರವರೆಗೆ 5 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ನಗರಕ್ಕೆ ಆಗಮಿಸಿದ ಪ್ರಚಾರ ರಥಕ್ಕೆ ಜೆಎಸ್ಎಸ್ ಕಾಲೇಜು ಅವರಣದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
Last Updated 7 ಜನವರಿ 2026, 2:37 IST
ಚಾಮರಾಜನಗರ| ಮಾನವ–ಪ್ರಾಣಿ ಸಂಘರ್ಷ ತಡೆಗೆ ಎಐ ತಂತ್ರಜ್ಞಾನ: ಪ್ರಭಾಕರನ್
ಕಾಡಿನಲ್ಲಿ ಹೆಚ್ಚಾದ ಹುಲಿಗಳ ಸಂಖ್ಯೆ; ಮಾನವ ಪ್ರಾಣಿ ಸಂಘರ್ಷ ಪ್ರಕರಣಗಳೂ ಏರಿಕೆ
Last Updated 7 ಜನವರಿ 2026, 2:37 IST
ಚಾಮರಾಜನಗರ| ಕೆಎಸ್ಆರ್ಟಿಸಿ ಬಸ್ - ಲಾರಿ ಮಧ್ಯೆ ಅಪಘಾತ: ಹಲವರಿಗೆ ಗಾಯ
Truck Collision: ತಾಲ್ಲೂಕಿನ ಬೆಂಡರವಾಡಿಯ ಬಳಿ ಮಂಗಳವಾರ ರಾತ್ರಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ತೀವ್ರವಾಗಿತ್ತು.
Last Updated 7 ಜನವರಿ 2026, 2:37 IST
PV Web Exclusive | ಸುಳ್ವಾಡಿ ವಿಷಪ್ರಾಶನ ದುರಂತಕ್ಕೆ 7 ವರ್ಷ; ಈಡೇರದ ಬೇಡಿಕೆ
Sulwadi Temple Incident: ಡಿ.14, 2018ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಗ್ರಾಮದಲ್ಲಿರುವ ಕಿಚ್ಗುತ್ ಮಾರಮ್ಮನ ದೇವಾಲಯದಲ್ಲಿ ವಿತರಿಸಲಾಗಿದ್ದ ವಿಷ ಪ್ರಸಾದ ಸೇವಿಸಿ 17 ಭಕ್ತರು ಮೃತಪಟ್ಟಿದ್ದರು. 110ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು.
Last Updated 7 ಜನವರಿ 2026, 1:30 IST
ADVERTISEMENT
ಹನೂರು | ವನ್ಯಪ್ರಾಣಿಗಳ ಹಾವಳಿ ತಡೆಗಟ್ಟಿ
Human-Wildlife Conflict: ಕಾವೇರಿ ವನ್ಯಧಾಮ ಅರಣ್ಯದಂಚಿನ ರೈತರು ಕಾಡಾನೆಗಳ ಹಾವಳಿ ತಡೆಯದ ಅರಣ್ಯಾಧಿಕಾರಿಗಳ ವಿರುದ್ಧ ಹನೂರಿನಲ್ಲಿ ಪ್ರತಿಭಟನೆ ನಡೆಸಿ, ಪರಿಹಾರ ಮತ್ತು ಕ್ರಮಕ್ಕೆ ಒತ್ತಾಯಿಸಿದರು.
Last Updated 6 ಜನವರಿ 2026, 7:23 IST
ಚಾಮರಾಜನಗರ | ಎಂ.ಎಂ ಹಿಲ್ಸ್; ಹುಲಿ ಗಣತಿ ಆರಂಭ
Wildlife Survey: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭಗೊಂಡಿದ್ದು, ಬಂಡೀಪುರ ಸೇರಿದಂತೆ 3 ಹಂತಗಳಲ್ಲಿ ಕ್ಯಾಮೆರಾ ಟ್ರಾಪ್ ಹಾಗೂ ಲೈನ್ ಟ್ರಾನ್ಸೆಕ್ಸ್ ಸರ್ವೆ ಮೂಲಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
Last Updated 6 ಜನವರಿ 2026, 7:21 IST
ಯಳಂದೂರು | ಕಾಡ್ಗಿಚ್ಚು ತಡೆಗೆ ಬೆಂಕಿ ರಹಿತ ಮಾರ್ಗ
Fire Line Creation: ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಕಿ ತಡೆಗೆ ಅರಣ್ಯ ಇಲಾಖೆ ಬೆಂಕಿ ರೇಖೆ ನಿರ್ಮಾಣಕ್ಕೆ ಸಿದ್ಧತೆ ಆರಂಭಿಸಿ ದಹನಶೀಲ ವಸ್ತುಗಳ ತೆರವು ಕಾರ್ಯ ನಡೆಸುತ್ತಿದೆ.
Last Updated 6 ಜನವರಿ 2026, 7:19 IST
ADVERTISEMENT
<
1
2
...
1000
>
ADVERTISEMENT
ADVERTISEMENT