ಚಾಮರಾಜನಗರ | ಸಹಕಾರ ವಿಷಯದ ಡಿಪ್ಲೊಮಾ, ಪದವೀಧರರಿಗೆ ಆದ್ಯತೆ; ಸಿದ್ದರಾಮಯ್ಯ
ಸಹಕಾರ ಸಂಘಗಳಿಗೆ ನೇಮಕಾತಿ ಮಾಡಿಕೊಳ್ಳುವಾಗ ಸಹಕಾರ ವಿಷಯದಲ್ಲಿ ಡಿಪ್ಲೊಮಾ ಹಾಗೂ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಹಾಗೂ ಪಠ್ಯದಲ್ಲಿ ಸಹಕಾರ ತತ್ವದ ವಿಚಾರಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.Last Updated 20 ನವೆಂಬರ್ 2025, 12:57 IST