ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಸ್ಟಿ ಸಮಾಜ ಬಲ ತೋರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಬೇಕು ಎಂದು ತಿಳಿಸಿದರು. ಜಿ.ಪಂ ಅಧ್ಯಕ್ಷ ಎಂ. ರಾಮಚಂದ್ರ ಅವರು, ಜಿಲ್ಲೆಯಿಂದ 10ಸಾವಿರಕ್ಕೂ ಹೆಚ್ಚು ಜನರನ್ನು ಕರೆತರಲಾಗುವುದು ಎಂದು ಭರವಸೆ ನೀಡಿದರು. ಪ್ರಸನ್ನಾನಂದ ಸ್ವಾಮೀಜಿ, ಸಂಸದ ಬಿ.ವಿ ನಾಯಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಶ್ವಿನಿ, ಶಿವಮ್ಮ ಹಾಜರಿದ್ದರು.