ಈ ಸಾಲಿನಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ ವಿಜ್ಞಾನಿ ಡಾ.ಎಸ್.ಅಯ್ಯಪ್ಪನ್, ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಡಾ.ಛಗನ್ ಬಾಯ್ ಪಟೇಲ್, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಮೈಸೂರಿನ ಪ್ರಲಕ್ಷ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಂಸ್ಥಾಪಕ ನಿರ್ದೇಶಕ ಡಾ.ಮೋಹನ್, ಎಬಿವಿಪಿ ರಾಜ್ಯ ಅಧ್ಯಕ್ಷ ಡಾ.ವೀರೇಶ ಬಾಳಿಕಾಯಿ, ಕಾರ್ಯದರ್ಶಿ ಪ್ರತೀಕ ಮಾಳಿ, ಸಮ್ಮೇಳನಾಧ್ಯಕ್ಷೆ ಭಾಗ್ಯಶ್ರೀ ಇದ್ದರು.