<p>ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 41 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 51 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 468ಕ್ಕೆ ಇಳಿದಿದೆ. ಸೋಂಕಿತರ ಪೈಕಿ 27 ಮಂದಿ ಐಸಿಯುನಲ್ಲಿ ಹಾಗೂ 20 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.</p>.<p>ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,232ಕ್ಕೆ ಏರಿದೆ. 30,255 ಮಂದಿ ಗುಣಮುಖರಾಗಿದ್ದಾರೆ.</p>.<p>ಗುರುವಾರ 1,724 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬಂದಿದ್ದು, 1682 ವರದಿಗಳು ನೆಗೆಟಿವ್ ಬಂದಿವೆ. 42 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾಡಳಿತವು ತನ್ನ ವರದಿಯಲ್ಲಿ 41 ಪ್ರಕರಣಗಳನ್ನು ಉಲ್ಲೇಖಿಸಿದೆ.</p>.<p>41 ಮಂದಿ ಸೋಂಕಿತರಲ್ಲಿ 19 ಮಂದಿ ಚಾಮರಾಜನಗರ ತಾಲ್ಲೂಕಿನವರು. ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲದ ಆರು, ಹನೂರಿನ ಐವರು ಹಾಗೂ ಯಳಂದೂರು ತಾಲ್ಲೂಕಿನ ಆರು ಮಂದಿ ಇದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನ ಒಂಬತ್ತು, ಗುಂಡ್ಲುಪೇಟೆಯ 10, ಕೊಳ್ಳೇಗಾಲದ 11, ಹನೂರಿನ 18, ಯಳಂದೂರು ತಾಲ್ಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿ 51 ಮಂದಿ ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 41 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 51 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 468ಕ್ಕೆ ಇಳಿದಿದೆ. ಸೋಂಕಿತರ ಪೈಕಿ 27 ಮಂದಿ ಐಸಿಯುನಲ್ಲಿ ಹಾಗೂ 20 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.</p>.<p>ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,232ಕ್ಕೆ ಏರಿದೆ. 30,255 ಮಂದಿ ಗುಣಮುಖರಾಗಿದ್ದಾರೆ.</p>.<p>ಗುರುವಾರ 1,724 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬಂದಿದ್ದು, 1682 ವರದಿಗಳು ನೆಗೆಟಿವ್ ಬಂದಿವೆ. 42 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾಡಳಿತವು ತನ್ನ ವರದಿಯಲ್ಲಿ 41 ಪ್ರಕರಣಗಳನ್ನು ಉಲ್ಲೇಖಿಸಿದೆ.</p>.<p>41 ಮಂದಿ ಸೋಂಕಿತರಲ್ಲಿ 19 ಮಂದಿ ಚಾಮರಾಜನಗರ ತಾಲ್ಲೂಕಿನವರು. ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲದ ಆರು, ಹನೂರಿನ ಐವರು ಹಾಗೂ ಯಳಂದೂರು ತಾಲ್ಲೂಕಿನ ಆರು ಮಂದಿ ಇದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನ ಒಂಬತ್ತು, ಗುಂಡ್ಲುಪೇಟೆಯ 10, ಕೊಳ್ಳೇಗಾಲದ 11, ಹನೂರಿನ 18, ಯಳಂದೂರು ತಾಲ್ಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿ 51 ಮಂದಿ ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>