ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಬೇಟೆ ತಡೆ ಶಿಬಿರಕ್ಕೆ‌ ದರ್ಶನ್ ಭೇಟಿ; ಸಸಿ ನೆಟ್ಟ ಚಾಲೆಂಜಿಂಗ್‌ ಸ್ಟಾರ್‌

Last Updated 27 ಜುಲೈ 2020, 8:37 IST
ಅಕ್ಷರ ಗಾತ್ರ

ಚಾಮರಾಜನಗರ: ಮಲೆ‌ಮಹದೇಶ್ವರ ವನ್ಯಧಾಮದ ಕಳ್ಳಬೇಟೆ ತಡೆ ಶಿಬಿರವೊಂದಕ್ಕೆ ಚಿತ್ರ ನಟ ದರ್ಶನ್ ಭಾನುವಾರ ಭೇಟಿ ನೀಡಿದ್ದಾರೆ.

ವನ್ಯಧಾಮದ ಕೊಳ್ಳೇಗಾಲ ವಲಯದ ಬಫರ್ ವಲಯದ ದೊಡ್ಡಮಕ್ಕಳ್ಳಿಯ ಕಳ್ಳಬೇಟೆ ತಡೆ ಶಿಬಿರಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರೊಂದಿಗೆ ಭೇಟಿ ನೀಡಿ ವಾಚರ್ ಹಾಗೂ ಇದರ ಸಿಬ್ಬಂದಿ ಜೊತೆ ಮಾತುಕತೆ‌ ನಡೆಸಿದರು.

ಹಸಿರು ಕರ್ನಾಟಕ ಯೋಜನೆಯ ರಾಯಭಾರಿಯೂ ಆಗಿರುವ ದರ್ಶನ್ ಅವರು, ಅರಣ್ಯ ಕೃಷಿ ಯೋಜನೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಗಿಡವನ್ನೂ‌‌ ನೆಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT