<p><strong>ಹನೂರು</strong>: ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಅದಾನಿ ಸೋಲಾರ್ ಪ್ಲಾಂಟ್ ಅನ್ನ ಸಂತರ್ಪಣೆಯನ್ನು ಏರ್ಪಡಿಸಿತ್ತು.</p>.<p> ಪ್ಲಾಂಟ್ನ ಎಚ್ ಆರ್ ವೇಣುಗೋಪಾಲ್ ಮಾತನಾಡಿ, 5 ವರ್ಷಗಳಿಂದ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಈ ಬಾರಿಯ ಶಿವರಾತ್ರಿ ವೇಳೆ ಸಾವಿರಾರು ಪಾದಯಾತ್ರಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಶಿವನ ಪ್ರತಿರೂಪ ಮಲೆ ಮಹದೇಶ್ವರ ಸ್ವಾಮಿಯ ಪುಣ್ಯ ಕ್ಷೇತ್ರಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಅನ್ನ ನೀಡುವ ಕಾರ್ಯ ನೆರವೇರಿಸುತ್ತಿರುವುದು ಸಂತಸ ಮತ್ತು ಸಾರ್ಥಕತೆಯನ್ನು ತಂದಿದೆ ಎಂದರು.</p>.<p>ಪಿ.ಎಸ್.ಎಚ್. ಸೆಲ್ವಂ ಮಾತನಾಡಿ, ಮಲೆಮಹದೇಶ್ವರ ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಪಾದಯಾತ್ರೆಯಲ್ಲಿ ತೆರಳುತ್ತಾರೆ. 6 ವರ್ಷಗಳಿಂದ ನಮ್ಮ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇವೆ. ಮಹದೇಶ್ವರ ಸ್ವಾಮಿ ಸರ್ವರಿಗೂ ಒಳಿತನ್ನು ಮಾಡಲಿ ಎಂದರು.</p>.<p>ಎಎಸ್ಒ ಪ್ರದೀಪ್ ಕುಮಾರ್, ಕೆಂಪರಾಜು, ಸಂತೋಷ್ ಕುಮಾರ್, ಸಿಬ್ಬಂದಿ ಗೋವಿಂದ ರಾಜು, ಪ್ರಭುಸ್ವಾಮಿ, ಶಿವಶಂಕರ್, ನಂದೀಶ್, ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಅದಾನಿ ಸೋಲಾರ್ ಪ್ಲಾಂಟ್ ಅನ್ನ ಸಂತರ್ಪಣೆಯನ್ನು ಏರ್ಪಡಿಸಿತ್ತು.</p>.<p> ಪ್ಲಾಂಟ್ನ ಎಚ್ ಆರ್ ವೇಣುಗೋಪಾಲ್ ಮಾತನಾಡಿ, 5 ವರ್ಷಗಳಿಂದ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಈ ಬಾರಿಯ ಶಿವರಾತ್ರಿ ವೇಳೆ ಸಾವಿರಾರು ಪಾದಯಾತ್ರಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಶಿವನ ಪ್ರತಿರೂಪ ಮಲೆ ಮಹದೇಶ್ವರ ಸ್ವಾಮಿಯ ಪುಣ್ಯ ಕ್ಷೇತ್ರಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಅನ್ನ ನೀಡುವ ಕಾರ್ಯ ನೆರವೇರಿಸುತ್ತಿರುವುದು ಸಂತಸ ಮತ್ತು ಸಾರ್ಥಕತೆಯನ್ನು ತಂದಿದೆ ಎಂದರು.</p>.<p>ಪಿ.ಎಸ್.ಎಚ್. ಸೆಲ್ವಂ ಮಾತನಾಡಿ, ಮಲೆಮಹದೇಶ್ವರ ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಪಾದಯಾತ್ರೆಯಲ್ಲಿ ತೆರಳುತ್ತಾರೆ. 6 ವರ್ಷಗಳಿಂದ ನಮ್ಮ ಕೈಲಾದ ಅಳಿಲು ಸೇವೆಯನ್ನು ಮಾಡುತ್ತಿದ್ದೇವೆ. ಮಹದೇಶ್ವರ ಸ್ವಾಮಿ ಸರ್ವರಿಗೂ ಒಳಿತನ್ನು ಮಾಡಲಿ ಎಂದರು.</p>.<p>ಎಎಸ್ಒ ಪ್ರದೀಪ್ ಕುಮಾರ್, ಕೆಂಪರಾಜು, ಸಂತೋಷ್ ಕುಮಾರ್, ಸಿಬ್ಬಂದಿ ಗೋವಿಂದ ರಾಜು, ಪ್ರಭುಸ್ವಾಮಿ, ಶಿವಶಂಕರ್, ನಂದೀಶ್, ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>