ತಾಲ್ಲೂಕಿನ ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಕಾಲೇಜಿನಲ್ಲಿ ವಿಜ್ಞಾನಿಗಳು ಹಾಗೂ ಕಾಲೇಜಿನ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕೃಷಿ ಕಾಲೇಜು, ಕೃಷಿ ವಿವಿಗಳು ಶೈಕ್ಷಣಿಕ ಉದ್ದೇಶದ ಸಂಸ್ಥೆಗಳು, ಇವುಗಳಿಂದ ತಮಗೆ ಏನೂ ಲಾಭವಿಲ್ಲ ಎಂಬ ಮನೋಭಾವನೆ ರೈತರು, ಸಾಮಾನ್ಯ ಜನರಲ್ಲಿದೆ’ ಎಂದು ಹೇಳಿದರು.