ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಅಂಬೇಡ್ಕರ್‌ ತಿಳಿಯಲು ಜೀವಮಾನ ಸಾಲದು: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌

Published : 14 ಏಪ್ರಿಲ್ 2024, 16:05 IST
Last Updated : 14 ಏಪ್ರಿಲ್ 2024, 16:05 IST
ಫಾಲೋ ಮಾಡಿ
Comments
ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಸುಗತಪಾಲ ಬಂತೇಜಿ‌ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಆನಂದ್‌ ಪ್ರಕಾಶ್‌ ಮೀನಾ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಇತರರು ಭಾಗವಹಿಸಿದ್ದರು
ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಸುಗತಪಾಲ ಬಂತೇಜಿ‌ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಆನಂದ್‌ ಪ್ರಕಾಶ್‌ ಮೀನಾ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಇತರರು ಭಾಗವಹಿಸಿದ್ದರು
ಭಾವಚಿತ್ರದ ಮೆರವಣಿಗೆ ಅದ್ದೂರಿ ವೇದಿಕೆ
ಸಮಾರಂಭಕ್ಕೂ ಮುನ್ನಾ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಅದ್ದೂರಿಯಾಗಿ ನಡೆಯಿತು.  ನಗರದ ಪ್ರವಾಸಿ ಮಂದಿರದ ಮುಂಭಾಗ ಮೆರವಣಿಗೆಗೆ ಅಧಿಕಾರಿಗಳು ವಿವಿಧ ದಲಿತ ಪ್ರಗತಿಪರ ಸಂಘಟನೆಗಳ ಮುಖಂಡರು ಚಾಲನೆ ನೀಡಿದರು.  ವಿವಿಧ ಜಾನಪದ ಕಲಾ ತಂಡಗಳು ನೂರಾರು ಅಂಬೇಡ್ಕರ್‌ ಅನುಯಾಯಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.  ವೇದಿಕೆ ಕಾರ‍್ಯಕ್ರಮ ಆರಂಭಕ್ಕೂ ಮುನ್ನಾ ನಗರದ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಾವಚಿತ್ರ ಮೆರವಣಿಗೆಗೆ ನಾನಾ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಮೆರವಣಿಗೆಯು ಸುಲ್ತಾನ್‌ ಷರೀಫ್‌ ವೃತ್ತ ಗುಂಡ್ಲುಪೇಟೆ ವೃತ್ತ ಚಿಕ್ಕಂಗಡಿ ಬೀದಿ ದೊಡ್ಡಂಗಡಿ ಬೀದಿ ಸಂತೇಮರಹಳ್ಳಿ ವೃತ್ತ ಡೀವಿಯೇಷನ್ ವೃತ್ತ ಭುವನೇಶ್ವರಿ ವೃತ್ತದ ಮೂಲಕ ಸಾಗಿ ಪೇಟೆ ಪ್ರೈಮರಿ ಶಾಲಾವರಣ ತಲುಪಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT