ಕಾರ್ಯಕ್ರಮದಲ್ಲಿಜಿಲ್ಲಾ ಪಂಚಾಯಿತಿಅಧ್ಯಕ್ಷೆಶಿವಮ್ಮ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆಉಮಾವತಿ, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯ ನಿರ್ವಣಾಧಿಕಾರಿ ಬಿ.ಎಚ್.ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದ್ಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮುನಿರಾಜು, ತಾಲ್ಲೂಕು ಪಂಚಾಯಿತಿಸದಸ್ಯರಾದ ಕುಮಾರ್ ನಾಯಕ್, ಮಹದೇವಶೆಟ್ಟಿ ಹಾಗೂ ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.