<p><strong>ಸಂತೇಮರಹಳ್ಳಿ</strong>: ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ ಸಂಬಂಧವಾಗಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಿತು. </p>.<p>ಟ್ರಸ್ಟ್ ಅಧ್ಯಕ್ಷ ಕುದೇರು ಶಿವನಾಗಣ್ಣ ಮಾತನಾಡಿ, ‘ಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು, ಪುತ್ಥಳಿ ಸ್ಥಾಪನೆ ಮಾಡುವುದು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಸುನೀಲ್ಬೋಸ್, ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಮಾಜಿ ಶಾಸಕ ಎನ್.ಮಹೇಶ್ ಅವರುಗಳನ್ನು ಭೇಟಿ ಮಾಡಿ ಆದಷ್ಟು ಬೇಗನೆ ಉದ್ಘಾಟನೆ ಮಾಡುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ನಡೆಸಬೇಕಾಗಿದೆ’ ಎಂದು ಮನವಿ ಮಾಡಿದರು.</p>.<p>ಟ್ರಸ್ಟ್ನ ಸದಸ್ಯರಾದ ಸಿ.ರಾಜೇಂದ್ರ, ಆರ್.ರಮೇಶ್, ಸಿ.ಬಸವಣ್ಣ, ಡಿ.ಎಸ್.ಮಾದೇಶ್, ಜೆ.ಎಂ.ಶಶಿಕುಮಾರ್, ಡಿ.ಎಂ.ಸಿದ್ದಪ್ಪಾಜಿ, ಜಯಶಂಕರ್, ಎಂ.ಸೋಮಣ್ಣ, ಎಂ.ಮಹದೇವಸ್ವಾಮಿ, ಎಂ.ದೊರೆರಾಜು, ಕೆಂಪರಾಜು, ಕೆ.ಬಸವಣ್ಣ, ಎಸ್.ಪುಟ್ಟಸ್ವಾಮಿ, ಟಿ.ಕೆ.ಮಹದೇವಯ್ಯ, ರಾಜು, ರುದ್ರಯ್ಯ, ನವಿಲೂರುರಾಜು, ಬಾಗಳಿ ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ ಸಂಬಂಧವಾಗಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಿತು. </p>.<p>ಟ್ರಸ್ಟ್ ಅಧ್ಯಕ್ಷ ಕುದೇರು ಶಿವನಾಗಣ್ಣ ಮಾತನಾಡಿ, ‘ಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು, ಪುತ್ಥಳಿ ಸ್ಥಾಪನೆ ಮಾಡುವುದು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಸುನೀಲ್ಬೋಸ್, ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಮಾಜಿ ಶಾಸಕ ಎನ್.ಮಹೇಶ್ ಅವರುಗಳನ್ನು ಭೇಟಿ ಮಾಡಿ ಆದಷ್ಟು ಬೇಗನೆ ಉದ್ಘಾಟನೆ ಮಾಡುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ನಡೆಸಬೇಕಾಗಿದೆ’ ಎಂದು ಮನವಿ ಮಾಡಿದರು.</p>.<p>ಟ್ರಸ್ಟ್ನ ಸದಸ್ಯರಾದ ಸಿ.ರಾಜೇಂದ್ರ, ಆರ್.ರಮೇಶ್, ಸಿ.ಬಸವಣ್ಣ, ಡಿ.ಎಸ್.ಮಾದೇಶ್, ಜೆ.ಎಂ.ಶಶಿಕುಮಾರ್, ಡಿ.ಎಂ.ಸಿದ್ದಪ್ಪಾಜಿ, ಜಯಶಂಕರ್, ಎಂ.ಸೋಮಣ್ಣ, ಎಂ.ಮಹದೇವಸ್ವಾಮಿ, ಎಂ.ದೊರೆರಾಜು, ಕೆಂಪರಾಜು, ಕೆ.ಬಸವಣ್ಣ, ಎಸ್.ಪುಟ್ಟಸ್ವಾಮಿ, ಟಿ.ಕೆ.ಮಹದೇವಯ್ಯ, ರಾಜು, ರುದ್ರಯ್ಯ, ನವಿಲೂರುರಾಜು, ಬಾಗಳಿ ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>