ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ರವಿಕುಮಾರ್, ಜೆಎಸ್ಎಸ್ ಆಸ್ಪತ್ರೆಯ ಅಧೀಕ್ಷಕ ಡಾ. ಗೋವಿಂದಶೆಟ್ಟಿ, ರಕ್ತ ನಿಧಿ ಕೇಂದ್ರದ ಡಾ. ಮಹೇಶ್, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಮುರುಗೇಂದ್ರ, ಸರ್ಕಾರಿ ನಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ, ಶಿವಮಲ್ಲಪ್ಪ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.