ಯಾವುದೆಲ್ಲ ಗ್ರಾಮ:ಹಂಗಳ ಹೋಬಳಿಯ ಮಗುವಿನಹಳ್ಳಿ, ಮೇಲುಕಾಮನಹಳ್ಳಿ, ಸಿದ್ಧಾಪುರ, ಶಿವಪುರ, ಹುಂಡಿಪುರ, ಬೆಳಕವಾಡಿ, ಶೆಟ್ಟಹಳ್ಳಿ, ಯಲಚೆಟ್ಟಿ, ಲೊಕ್ಕೆರೆ, ಜಕ್ಕಳ್ಳಿ, ಬಾಚಹಳ್ಳಿ, ಮಂಗಲ, ಕೆಬ್ಬೇಪುರ, ಕಣಿಯನಪುರ ಮತ್ತು ತೆರಕಣಾಂಬಿ ಹೋಬಳಿಯ ಯರಿಯೂರು, ಹೆಗ್ಗವಾಡಿ, ಕುಂದಕೆರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಕಂದಾಯ ಇಲಾಖೆಯ ಸರ್ಕಾರಿ ಸರ್ವೆ ನಂಬರ್ಗಳ ಭೂಮಿ ಅರಣ್ಯದ ಗಡಿಭಾಗಕ್ಕೆ ಹೊಂದಿಕೊಂಡಂತಿರುವುದರಿಂದ ಸರ್ಕಾರ ಮೀಸಲು ಅರಣ್ಯ ಎಂದು ಘೋಷಿಸಿದೆ.