<p><strong>ಚಾಮರಾಜನಗರ:</strong> ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಯಲು ಸಫಾರಿ ಮೇಲೆ ನಿರ್ಬಂಧ ಹೇರಬೇಕು ಎಂಬ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಅರಣ್ಯದಲ್ಲಿ 2 ಸಫಾರಿ ಟ್ರಿಪ್ಗಳನ್ನು ಕಡಿತಗೊಳಿಸಲು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಆದೇಶಿಸಿದ್ದಾರೆ.</p>.<p>ಬಂಡೀಪುರದಲ್ಲಿ ಸಂಜೆ 5 ರಿಂದ 6.30ರ ಅವಧಿಯ ಕೊನೆಯ ಬಸ್ ಸಫಾರಿ ಹಾಗೂ ಹಾಗೂ ಸಂಜೆ 4.30ರಿಂದ 6.30ರ ಅವಧಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್ ಸಫಾರಿ ಟ್ರಿಪ್ಗಳನ್ನು ರದ್ದು ಮಾಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಯಲು ಸಫಾರಿ ಮೇಲೆ ನಿರ್ಬಂಧ ಹೇರಬೇಕು ಎಂಬ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಅರಣ್ಯದಲ್ಲಿ 2 ಸಫಾರಿ ಟ್ರಿಪ್ಗಳನ್ನು ಕಡಿತಗೊಳಿಸಲು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಆದೇಶಿಸಿದ್ದಾರೆ.</p>.<p>ಬಂಡೀಪುರದಲ್ಲಿ ಸಂಜೆ 5 ರಿಂದ 6.30ರ ಅವಧಿಯ ಕೊನೆಯ ಬಸ್ ಸಫಾರಿ ಹಾಗೂ ಹಾಗೂ ಸಂಜೆ 4.30ರಿಂದ 6.30ರ ಅವಧಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್ ಸಫಾರಿ ಟ್ರಿಪ್ಗಳನ್ನು ರದ್ದು ಮಾಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>