ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಜಿಲ್ಲಾ ಎಸ್ಸಿ ಬ್ಲಾಕ್ ಅಧ್ಯಕ್ಷ ಸೋಮಣ್ಣ, ಕಾರ್ಮಿಕ ವಿಭಾಗದ ಅಧ್ಯಕ್ಷ ಮಹೇಶ್, ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್, ಬಿಸಲವಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಭುಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಯ ನಾಗರಾಜು, ಮುಖಂಡ ಬಿಸಲವಾಡಿ ರವಿ, ಬಸವರಾಜು, ಪ್ರಭುಸ್ವಾಮಿ, ಲೋಕೇಶ್, ವೀರಣ್ಣ, ಪಿ.ಕುಮಾರ್, ಗಣೇಶ್, ಸ್ವಾಮಿ ಆರಾಧ್ಯ, ನಿಂಗರಾಜು, ರವಿಗೌಡ, ದೊಡ್ಡರಾಯಪೇಟೆ ಮೂರ್ತಿ, ಕೆಂಪರಾಜು, ಹೊಸಹಳ್ಳಿ ಮಧುಸೂಧನ್ ಮೊದಲಾದವರು ಇದ್ದರು.