ಕಾಂಗ್ರೆಸ್ಗೆ ಕೇಡುಗಾಲ: ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟಕ್ಕೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ಗೆ ಸಂವಿಧಾನ, ಕಾನೂನಿನ ಮೇಲೆ ನಂಬಿಕೆ ಇಲ್ಲ. ಕಾನೂನಿನ ಆಧಾರದಲ್ಲಿ ಇ.ಡಿ ವಿಚಾರ ನಡೆಸುತ್ತಿದೆ. ಹಿಂದೆ ನರೇಂದ್ರ ಮೋದಿ ಹಾಗೂ ಅಮಿತ್ ಷಾ ವಿರುದ್ಧವೂ ಇಡಿ ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ. ವಿಚಾರಣೆ ಮಾಡುವುದು ಕಾನೂನಿನ ಧರ್ಮ’ ಎಂದರು.